ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಮಂದ ಬೆಳಕಿನ ಕಾರಣಕ್ಕೆ ಬೇಗನೇ ದಿನದಾಟ ನಿಲ್ಲಿಸಿದ್ದಕ್ಕೆ ಮ್ಯಾಚ್ ರೆಫರಿ ಮೇಲೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಸಮಾಧಾನಗೊಂಡಿದ್ದಾರೆ. ದ.ಆಫ್ರಿಕಾ ದ್ವಿತೀಯ ಇನಿಂಗ್ಸ್ ಆಡುತ್ತಿದ್ದಾಗ ಮಳೆ ಬಂದು ಕೆಲ ಕಾಲ ಪಂದ್ಯ ಸ್ಥಗಿತಗೊಳಿಸಬೇಕಾಗಿ ಬಂತು. ಮತ್ತೆ ಪಂದ್ಯ ಆರಂಭವಾಗಿ 5 ಓವರ್ ಮುಗಿದಾಗ ಅಂಪಾಯರ್ ಗಳು ಮಂದ ಬೆಳಕಿನ ಕಾರಣ ನೀಡಿ ದಿನದಾಟ