ಬೆಂಗಳೂರು: ಕರಾವಳಿಯ ಖ್ಯಾತನಾಮರೆನಿಸಿಕೊಂಡವರೂ ಇಲ್ಲಿನ ಗ್ರಾಮೀಣ ಕ್ರೀಡೆ ಬಗ್ಗೆ ಧ್ವನಿಯೆತ್ತಿದ್ದು ಕಡಿಮೆ. ಆದರೆ ದೆಹಲಿ ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಂಬಳದ ಬಗ್ಗೆ ಮಾತನಾಡಿದ್ದಾರೆ.