ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಮ್ಮ ಟ್ವೀಟ್ ಗಳಿಂದಲೇ ಇತ್ತೀಚೆಗೆ ಗಮನ ಸೆಳೆಯುತ್ತಿದ್ದಾರೆ. ಆದರೆ ಇದೀಗ ಅವರು ಮಾಡಿದ ಟ್ವೀಟ್ ನಿಂದಾಗಿ ಕ್ಷಮೆ ಯಾಚಿಸಬೇಕಾದ ಪ್ರಸಂಗ ಎದುರಾಗಿದೆ. ಕ್ರೀಡೆ ಮಾತ್ರವಲ್ಲದೆ, ದೇಶದ ಯಾವುದೇ ವಿಚಾರದ ಬಗ್ಗೆಯೂ ಸೆಹ್ವಾಗ್ ಟ್ವೀಟ್ ಮಾಡುತ್ತಾರೆ. ಅದೇ ರೀತಿ ಕೇರಳದಲ್ಲಿ ಹಸಿವು ತಡೆಯದೇ ತಿಂಡಿ ಕದ್ದು ತಿಂದ ತಪ್ಪಿಗೆ ಮಧು ಎಂಬಾತನನ್ನು ಹೊಡೆದು ಕೊಲೆ ಮಾಡಿದ ಪ್ರಕರಣದ ಬಗ್ಗೆ ಟ್ವೀಟ್