ಚೆನ್ನೈ: ಐಪಿಎಲ್ ನಲ್ಲಿ ಚೆನ್ನೈಸೂಪರ್ ಕಿಂಗ್ಸ್ ತಂಡದ ಮಾಲಿಕ ಎನ್. ಶ್ರೀನಿವಾಸನ್ ಅಳಿಯ ಗುರುನಾಥ್ ಮೈಯಪ್ಪನ್ ಪರ ಧೋನಿ ತನಿಖಾ ತಂಡದ ಪರ ಮಾತನಾಡಿದ್ದರು ಎಂಬ ಆರೋಪ ನಿಜವೇ? ಈ ಬಗ್ಗೆ ಧೋನಿ ಏನು ಹೇಳಿದ್ದಾರೆ ಗೊತ್ತಾ? ಗುರುನಾಥ್ ಮೈಯಪ್ಪನ್ ಕೇವಲ ಕ್ರಿಕೆಟ್ ಆಸಕ್ತ ಎಂದು ಧೋನಿ ತನಿಖಾ ತಂಡದ ಎದುರು ಹೇಳಿ ಅವರನ್ನು ರಕ್ಷಿಸಲು ನೋಡಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಆದರೆ ಈ ಬಗ್ಗೆ ರಾಜ್ ದೀಪ್