ಲಂಡನ್: ಭಾರತ ಆಡುವ ಪಂದ್ಯಗಳಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಕಾಮೆಂಟರಿ ಮಾಡುತ್ತಿದ್ದರೆ ಎದುರಾಳಿಗಳಿಗೆ ಕೋಚ್ ಗಳ ಅಗತ್ಯವೇ ಇರದು! ಹೀಗಂತ ಟ್ವಿಟರಿಗರು ಈಗ ಲೇವಡಿ ಮಾಡುತ್ತಿದ್ದಾರೆ. ಕಾರಣ ಕಾಮೆಂಟರಿ ಮಾಡುವ ಗಂಗೂಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡುವುದು ಹೇಗೆಂದು ಕರಾರುವಾಕ್ ಆಗಿ ಹೇಳುತ್ತಲೇ ಇರುತ್ತಾರೆ. ವಿಪರ್ಯಾಸವೆಂದರೆ ಗಂಗೂಲಿ ಹಾಗೆ ಹೇಳಿದ ಮರುಕ್ಷಣವೇ ಟೀಂ ಇಂಡಿಯಾ ವಿಕೆಟ್ ಕಳೆದುಕೊಳ್ಳುತ್ತದೆ.ನಿನ್ನೆ ನಡೆದ ಪಂದ್ಯದಲ್ಲಿ ರೋಹಿತ್