ನವದೆಹಲಿ: ಬಿಸಿಸಿಐ ಮೊನ್ನೆಯಷ್ಟೇ ಟೀಂ ಇಂಡಿಯಾ ಕ್ರಿಕೆಟಿಗರಿಗೆ ವಾರ್ಷಿಕ ಗುತ್ತಿಗೆ ಪ್ರಕಟಿಸಿತ್ತು. ಈ ಬಾರಿ ಎಲ್ಲಾ ಮಾದರಿಯ ಕ್ರಿಕೆಟ್ ಆಡುವ ಆಟಗಾರರಿಗಾಗಿ ಎ ಪ್ಲಸ್ ಗ್ರೇಡ್ ನೀಡಿದೆ.ಈ ಉನ್ನತ ದರ್ಜೆಯ ಗ್ರೇಡ್ ನಿಂದ ಧೋನಿಯನ್ನು ಹೊರಗಿಡಲಾಗಿದೆ. ಹೀಗಾಗಿ ಧೋನಿ ಅಭಿಮಾನಿಗಳು ಬೇಸರಿಸಿಕೊಂಡಿದ್ದರು. ಇದಕ್ಕೆ ಬಿಸಿಸಿಐ ಸುಪ್ರೀಂಕೋರ್ಟ್ ನೇಮಿಸಿದ ಆಡಳಿತ ಮಂಡಳಿ ಮುಖ್ಯಸ್ಥ ವಿನೋದ್ ರೈ ಸ್ಪಷ್ಟನೆ ನೀಡಿದ್ದಾರೆ.ಟೀಂ ಇಂಡಿಯಾ ಕ್ರಿಕೆಟಿಗರಿಗೆ ಎ ಪ್ಲಸ್ ಗ್ರೇಡ್ ಮಾಡಬೇಕು ಎಂದು ಐಡಿಯಾ ಕೊಟ್ಟವರೇ