ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊನ್ನೆ ಸಂಜೆ ತಮ್ಮ ಆಪ್ತರಿಗಾಗಿ ಮುಂಬೈನಲ್ಲಿ ಏರ್ಪಡಿಸಿದ್ದ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಎಲ್ಲರೂ ಬಂದಿದ್ದರೂ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಬಂದಿರಲಿಲ್ಲ. ಯಾಕೆ ಎನ್ನುವುದಕ್ಕೆ ಇದೀಗ ಉತ್ತರ ಸಿಕ್ಕಿದೆ.