ಮುಂಬೈ: ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿರುವಾಗ ತಂದೆಯ ನಿಧನದ ಆಘಾತಕಾರಿ ಸುದ್ದಿ ಬಂದಿದೆ. ಆದರೆ ತಂದೆಯ ಅಂತ್ಯಸಂಸ್ಕಾರಕ್ಕೆ ಬಾರದೇ ಇರಲು ಸಿರಾಜ್ ನಿರ್ಧರಿಸಿದ್ದರು.