ಮುಂಬೈ: ಟೀಂ ಇಂಡಿಯಾದಲ್ಲಿರುವ ಕ್ರಿಕೆಟಿಗರಲ್ಲಿ ಯಾರೂ ಮುಸ್ಲಿಂ ಧರ್ಮಕ್ಕೆ ಸೇರಿದ ಕ್ರಿಕೆಟಿಗರಿಲ್ಲ ಯಾಕೆ? ಹೀಗೆಂದು ವ್ಯಕ್ತಿಯೊಬ್ಬ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಕ್ಕೆ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ತಿರುಗೇಟು ನೀಡಿದ್ದಾರೆ. ವಿಶೇಷವೆಂದರೆ ಈ ರೀತಿ ಪ್ರಶ್ನಿಸಿದ ವ್ಯಕ್ತಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್. ಟೀಂ ಇಂಡಿಯಾದಲ್ಲಿ ಈಗೀಗ ಯಾಕೆ ಯಾರೂ ಮುಸ್ಲಿಂ ಆಟಗಾರರು ಇಲ್ಲ? ಸ್ವಾತಂತ್ರ್ಯ ನಂತರ ಯಾವತ್ತೂ ಹೀಗಾಗಿರಲಿಲ್ಲ? ಎಂದು ಪ್ರಶ್ನಿಸಿದ್ದರು.ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಹರ್ಭಜನ್ ಸಿಂಗ್ ಹಿಂದೂ,