ಮುಂಬೈ: ಎಲ್ಲಾ ಸರಿ ಹೋಗಿದ್ದರೆ ಅನಿಲ್ ಕುಂಬ್ಳೆ ಬಳಿಕ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಆಗಬೇಕಿತ್ತು. ಆದರೆ ಈ ಅವಕಾಶವನ್ನು ಅವರಾಗಿಯೇ ನಿರಾಕರಿಸಿದರು ಎಂದು ಬಿಸಿಸಿಐ ಮಾಜಿ ಸಿಇಒ ವಿನೋದ್ ರಾಯ್ ಹೇಳಿದ್ದಾರೆ.