ಮುಂಬೈ: ಎಲ್ಲಾ ಸರಿ ಹೋಗಿದ್ದರೆ ಅನಿಲ್ ಕುಂಬ್ಳೆ ಬಳಿಕ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಆಗಬೇಕಿತ್ತು. ಆದರೆ ಈ ಅವಕಾಶವನ್ನು ಅವರಾಗಿಯೇ ನಿರಾಕರಿಸಿದರು ಎಂದು ಬಿಸಿಸಿಐ ಮಾಜಿ ಸಿಇಒ ವಿನೋದ್ ರಾಯ್ ಹೇಳಿದ್ದಾರೆ.2017 ರಲ್ಲಿ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ ಬಳಿಕ ರಾಹುಲ್ ಹೆಸರು ಚಾಲ್ತಿಯಲ್ಲಿತ್ತು. ಅವರಿಗೆ ಕೋಚ್ ಹುದ್ದೆ ನೀಡಲು ತಯಾರಿದ್ದೆವು. ಆದರೆ ದ್ರಾವಿಡ್ ನಿರಾಕರಿಸಿದರು ಎಂದು ವಿನೋದ್ ರಾಯ್ ಹೇಳಿದ್ದಾರೆ. ಇದಕ್ಕೆ ದ್ರಾವಿಡ್ ನೀಡಿದ್ದ ಕಾರಣವೇನು