ಬೆಂಗಳೂರು ಜುಲೈ 22: ಕರೋನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಿನ್ನಲೆಯಲ್ಲಿ, ಜೆ.ಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ.