ಬೆಂಗಳೂರು: ಕರೋನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನುವ ಹಿನ್ನಲೆಯಲ್ಲಿ, ಜೆ.ಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರವನ್ನು ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್, ಪ್ಯಾರಾಸಿಟಮಾಲ್, ವಿಟಮಿನ್ ಸಿ, ಆಲ್ಕಾಫ್, ಬಿ ಕಾಂಫ್ಲೆಕ್ಸ್ ನಂತಹ ಮಾತ್ರೆಗಳನ್ನೇ ಬಳಸಿಕೊಂಡು ಬೇರೆ