ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲಕರ್ಣಿ ಮೇಲಿನ ಕೊಲೆ ಆರೋಪ ಆಧಾರವಿಲ್ಲದ್ದು, ಇದು ಬಿಜೆಪಿಯವರ ಕುತಂತ್ರ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲಕರ್ಣಿ ಮೇಲಿನ ಕೊಲೆ ಆರೋಪ ಆಧಾರವಿಲ್ಲದ್ದು, ಇದು ಬಿಜೆಪಿಯವರ ಕುತಂತ್ರ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ತುಮಕೂರಿನ ನಾಗವಲ್ಲಿ ಸಮೀಪದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿ, ಯೋಗೀಶಗೌಡರ