ಗುಜರಾತ್ ನಂತರ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಿದರೆ ಚುನಾವಣೆ ಬಹಿಷ್ಕಾರ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ನವದೆಹಲಿ ಭೇಟಿ ವೇಳೆಯಲ್ಲಿ ಕಾಂಗ್ರೆಸ್ ಅಧಿನಾಯಕ ಸೋನಿಯಾ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದ್ದು, ಬ್ಯಾಲೆಟ್ ಪೇಪರ್ ಚುನಾವಣೆಗೆ ಕಾಂಗ್ರೆಸ್ ಪಟ್ಟು ಹಿಡಿಯಲಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆಗಿದೆ. ಯಾರಿಗೆ