ಕೊರೊನಾ ಎರಡನೇ ಅಲೆ ಕಡಿಮೆ ಆಗಿದ್ದರೂ ಮೂರನೇ ಅಲೆ ಬರೋದಿಲ್ಲ ಅಂತೇನಿಲ್ಲ. ಆದರೂ ಜನರು ಮುನ್ನೆಚ್ಚರಿಕೆ ಇಲ್ಲದೇ ಸೇರುವುದು ನೋಡಿದರೆ ಭಯ ಆಗುತ್ತದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.