ಬೆಂಗಳೂರು : ಕೇರಳ ರಾಜ್ಯದಲ್ಲಿ ಡೆಲ್ಟಾ ಸೋಂಕಿನ ಭೀತಿ ಎದುರಾಗಿರುವ ಹಿನ್ನಲೆ ಇನ್ಮುಂದೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.