ಬೆಂಗಳೂರು : ಕೇರಳ ರಾಜ್ಯದಲ್ಲಿ ಡೆಲ್ಟಾ ಸೋಂಕಿನ ಭೀತಿ ಎದುರಾಗಿರುವ ಹಿನ್ನಲೆ ಇನ್ಮುಂದೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ನೆರೆಯ ರಾಜ್ಯದಿಂದ ಆಗಮಿಸುವವರು ಆರ್ಟಿಪಿಸಿಆರ್ ನೆಗಟಿವ್ ವರದಿ ಅಥವಾ ಕೋವಿಡ್ ವಾಕ್ಸಿನೇಷನ್ ಪ್ರಮಾಣ ಪತ್ರವನ್ನು ತೋರಿಸಿಯೇ ಕರ್ನಾಟಕಕ್ಕೆ ಬರಬೇಕು ಎಂದು ಸೂಚನೆ ನೀಡಲಾಗಿದೆ. ಇಷ್ಟು ದಿನ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಮಿಸುವವರಿಗೆ ಈ ನಿರ್ಬಂಧ ವಿಧಿಸಲಾಗಿತ್ತು. ಈಗ ಕೇರಳದಲ್ಲೂ ಡೆಲ್ಟಾ ಸೋಂಕಿನ