ಕೃಷಿಗಾಗಿ ಸಾಲ ಮಾಡಿಕೊಂಡ ರೈತ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪುರ ಗ್ರಾಮದಲ್ಲಿ ಜರುಗಿದೆ.