ಮೈಸೂರು ರಾಜಮನೆತನದ ನೂತನ ಉತ್ತರಾಧಿಕಾರಿ ಯದುವೀರ್ ಕೃಷ್ಣದತ್ತ ಒಡೆಯರ್ ಅವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಾಡಹಬ್ಬ ದಸರಾ ನಡೆಯುತ್ತಿದ್ದು, ಹಬ್ಬದ ಆರಂಭದ ದಿನವಾದ ಇಂದು ಅರಸ ಯದುವೀರ್ ಖಾಸಗಿ ದರ್ಬಾರ್ ನಡೆಸಿದರು.