ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ಗೂಡ್ಸ್ ವಾಹನ ಕೃಷ್ಣಾ ನದಿಗೆ ಉರುಳಿದ ಪರಿಣಾಮ ಪ್ರವಾಹದ ನೀರಿನಲ್ಲಿ ಸಿಲುಕಿ ಮೃತಪಟ್ಟ ದರುಣ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳವಾಡ ಗ್ರಾಮದಲ್ಲಿ ಸಂಭವಿಸಿದೆ.