ಕಾಸ್ಮೆಟಾಲಜಿ, ಆಯುವೇದ, ಪಂಚಕರ್ಮ ಹಾಗೂ ವರ್ಮಾಲಜಿ (ಮರ್ಮ ಕಲೆ) ಚಿಕಿತ್ಸೆಯನ್ನು ಪ್ರಾಚೀನ ವ್ಯೆದ್ಯ ಪದ್ಧತಿಗನುಗುಣವಾಗಿ ಜನರಿಗೆ ವಿಭಿನ್ನ ಚಿಕಿತ್ಸೆ ನೀಡುವ ಸಲುವಾಗಿ ಬೆಂಗಳೂರಿನ ಜೆ.ಪಿ ನಗರದಲ್ಲಿ ಗ್ರೇಸ್ ಅಂಡ್ ಗ್ಲೋ ಸೆಂಟರ್ ಶುಭಾರಂಭವಾಗಿದೆ. ಗ್ರೇಸ್ & ಗ್ಲೋ ಸೆಂಟರ್ ಶುಭಾರಂಭ ಕಾರ್ಯಕ್ರಮದಲ್ಲಿ ಮ್ಯಾನೆಜಿಂಗ್ ಪಾರ್ಟನರ್ ಪೆÇ್ರಫೆಸರ್ ಡಾ. ಎ.ವಿ. ಶ್ರೀನಿವಾಸನ್, ಶಾಸಕಿ ಸೌಮ್ಯರೆಡ್ಡಿ, ಮಾಜಿ ಮಹಾಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ್, ಕನ್ನಡತಿ ಖ್ಯಾತಿಯ ನಟಿ ರಂಜನಿ ರಾಘವನ್, ನನ್ನರಸಿ ರಾಧೆ ಖ್ಯಾತಿಯ