ಬೆಂಗಳೂರು (ಜು.18): ರಾಜ್ಯದಲ್ಲಿ ಮುಂಗಾರು ಕೆಲ ದಿನ ತಡವಾಗಿ ಬಂದು ಇದೀಗ ಅಬ್ಬರಿಸಲು ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.