ಬೆಂಗಳೂರು (ಜು.18): ರಾಜ್ಯದಲ್ಲಿ ಮುಂಗಾರು ಕೆಲ ದಿನ ತಡವಾಗಿ ಬಂದು ಇದೀಗ ಅಬ್ಬರಿಸಲು ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. • ರಾಜ್ಯದಲ್ಲಿ ಮುಂಗಾರು ಕೆಲ ದಿನ ತಡವಾಗಿ ಬಂದು ಇದೀಗ ಅಬ್ಬರಿಸಲು ಶುರುವಾಗಿದೆ • ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ