ನಿರ್ಮಾಪಕರನ್ನು ಬಿಟ್ಟು ಕೊಡುವುದಿಲ್ಲ. ಈ ಪ್ರಕರಣಕ್ಕೆ ನಾವು ಮಂಗಳ ಹಾಡಿದ್ದೇವೆ. ಇಲ್ಲಿಗೆ ಬಿಟ್ಟುಬಿಡಿ. ಉಮಾಪತಿ ಯಾವಾಗಲೂ ನಮ್ಮ ನಿರ್ಮಾಪಕರು. ಯಾವಾಗಲೂ ನಾನು ಅವರಿಗೆ ಅಣ್ಣಾನೇ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.