ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿ ಮಾಡಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಾಧು ಸಂತರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಸುಮಾರು ಮೂನ್ನೂರರಿಂದ ನಾನೂರು ಸಾಧು ಸಂತರನ್ನು ಸೇರಿಸಿ ಮಂದಿಯನ್ನು ಭೇಟಿ ಮಾಡಿ ಸಿಎಂ ಬದಲಾವಣೆ ಕುರಿತು ಚರ್ಚಿಸಲಿದ್ದೇವೆ ಎಂದರು. ಮುಖ್ಯಮಂತ್ರಿ ಬದಲಾವಣೆ ಖಚಿತ ಅನ್ನುವುದಾದರೆ ವೀರೇಶ್ವರ ಲಿಂಗಾಯತ ಸಮಾಜದವರನ್ನು ಹೊರತು ಪಡಿಸಿ ಬೇರೆಯವರನ್ನು ಸಿಎಂ ಮಾಡಬಾರದು. ಮುರುಗೇಶ್ ನಿರಾಣಿ, ಬಸವರಾಜ ಬೊಮ್ಮಾಯಿ