ಬೆಂಗಳೂರು, ನೌಕರಿಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ನಗರದ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಅವರು ಪ್ರತಿಕ್ರಿಯಿಸಿದ್ದು, ಸಂಘದ ಒಳರಾಜಕೀಯಕ್ಕಾಗಿ ಆಸ್ಪತ್ರೆಯ ದಾದಿಯರು ಹಾಗೂ ವೈದ್ಯರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.