ಮಂಗಳೂರು ನಗರದ ಪಣಂಬೂರು ಪ್ರದೇಶದ ಜನರು ನಡೆದಾಡಲು ರಸ್ತೆ ಇಲ್ಲದೆ ರೈಲಿನಡಿಯೇ ನುಸುಳಿ ಓಡಾಡಬೇಕು ಎಂದರೆ ನೀವು ನಂಬಲೇಬೇಕು. ಹೌದು. ಸ್ಮಾರ್ಟ್ ಸಿಟಿಯಾಗಲಿರುವ ಮಂಗಳೂರಿನ ಈ ಪ್ರದೇಶದ ಜನರ ಪಾಡು ಹೇಳಿ ತೀರುವಂತಹದ್ದಲ್ಲ.