ಕೋವಿಡ್ ನಿಯಮ ಉಲ್ಲಂಘಿಸಿ ರಾಯಚೂರಿನಲ್ಲಿ ನಡೆದ ಜನಾರ್ಶೀವಾದ ಯಾತ್ರೆ ಕಾರ್ಯಕ್ರಮ ಆಯೋಜಕರ ಹಾಗೂ ಕಲ್ಯಾಣ ಮಂಟಪ ಮಾಲೀಕರ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.