ನವದೆಹಲಿ (ಜು. 7): ಕೇಂದ್ರ ಸಚಿವ ಸಂಪುಟ ಪುನರ್ರಚನೆಯಲ್ಲಿ ಉಡುಪಿ- ಚಿಕ್ಕಮಗಳೂರು ಸಚಿವೆ ಶೋಭಾ ಕರಂದ್ಲಾಜೆ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಮಹಿಖೆಯರಿಗೆ ಈ ಬಾರಿ ಸಂಪುಟದಲ್ಲಿ ಹೆಚ್ಚಿನ ಸ್ಥಾನ ಸಿಗುವ ನಿರೀಕ್ಷೆ ಇದ್ದು, ಶೋಭಾ ಸೇರಿದಂತೆ ಮತ್ತೆ ಐವರು ಮಹಿಳೆಯರು ಸ್ಥಾನ ಪಡೆಯಲಿದ್ದಾರೆ.