ಮೈಸೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಚಂಪಾ ನೀಡಿದ ಹೇಳಿಕೆ ಬಗ್ಗೆ ಅನಗತ್ಯ ಗೊಂದಲ ಮಾಡುವ ಅಗತ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.