ಬೆಂಗಳೂರು : ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರಿಗೆ ಗುತ್ತಿಗೆ ನೌಕರಿಯನ್ನ ಖಾಯಂ ನೇಮಕಾತಿ ಮಾಡುವ ಬಗ್ಗೆ ಕಾಂಗ್ರೆಸ್ ಸರ್ಕಾರದ ನಿರ್ಧಾರವೇನು? ಎಂಬ ಪ್ರಶ್ನೆ ಕೇಳಲಾಯಿತು. ಅದಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸರ್ಕಾರಿ ಹುದ್ದೆ 7 ಲಕ್ಷಕ್ಕೂ ಹೆಚ್ಚಿದೆ.ಐದು ಲಕ್ಷಕ್ಕೂ ಹೆಚ್ಚು ತುಂಬಿದೆ. ಎರಡೂವರೆ ಲಕ್ಷ ಖಾಲಿ ಇದೆ. ಅದಕ್ಕಾಗಿ