ಪಾಟ್ನಾ: ಲೋಕಸಭೆ ಚುನಾವಣೆಯಲ್ಲಿ ವಿಷಯಾಧಾರಿತ ಪ್ರಚಾರ ಮಾಡುವಲ್ಲಿ ವಿಫಲವಾಗಿದ್ದರಿಂದ ಹೀನಾಯ ಸೋಲನುಭವಿಸಬೇಕಾಯಿತು ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.