ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಬಾರಿ ಬದಲಾವಣೆ ಸಾಧ್ಯತೆ ನಿಚ್ಚಳವಾಗಿದ್ದು, ಮೇ 27ರಂದು ಸಚಿವ ಸಂಪುಟ ವಿಸ್ತರಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಈ ಬಾರಿ ಸಂಪುಟ ವಿಸ್ತರಣೆ ಜತೆಗೆ ಕೆಲ ಸಚಿವ ಖಾತೆ ಅದಲು ಬದಲಾಗುವ ಸಾಧ್ಯತೆ ಇದೆ. ಜತೆಗೆ ಸಂಪುಟದ ಇಬ್ಬರು ಹಿರಿಯ ಸಚಿವರನ್ನು ಕೈ ಬಿಡುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಈ ಬಾರಿ