ನನಗೂ ಮೂರು ಸಲ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದೆ. ಆದರೆ ನಾನು ಬಹಿರಂಗವಾಗಿ ಎಲ್ಲೂ ಮಾತನಾಡಿಲ್ಲ. ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.