ಎಲ್ಲದನ್ನು ನಾನೇ ಮಾಡಿದ್ದು ಎಂದು ಹೇಳುವ ಕೆಟ್ಟ ದುರುದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಇಟ್ಟುಕೊಂಡಿದ್ದಾರೆ. ಚುನಾವಣೆಯ ಈ ಬಾರಿಯ ಸಮೀಕ್ಷೆಗಳನ್ನು ನೋಡಿದರೆ ಅತಂತ್ರ ಸ್ಥಿತಿ ಬರುತ್ತೆ ಎಂಬುದು ವ್ಯಕ್ತವಾಗಿದೆ. ಹೀಗಂತ ಮಾಜಿ ಪ್ರಧಾನಿ ಹೇಳಿದ್ದಾರೆ.ಕೃಷ್ಣ ಭೈರೇಗೌಡ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೇಂದ್ರದಲ್ಲಿ ಐದು ವರ್ಷ ಮೋದಿ ಏನು ಮಾಡಿದ್ದಾರೆ ಎಂಬುದನ್ನ ವಿಮರ್ಶೆ ಮಾಡಬೇಕು. ಅವರು ಕೊಟ್ಟಂತಹ ಆಶ್ವಾಸನೆ ಏನು, ಅವು ಎಷ್ಟರ ಮಟ್ಟಿಗೆ ಈಡೇರಿವೆ ಎಂಬುದನ್ನು ತಿಳಿದುಕೊಳ್ಳಬೇಕು. ಕಳೆದ ಬಾರಿ