ಗಡಿ ಜಿಲ್ಲೆಯಲ್ಲಿ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಮನೆ ಮನೆಗೆ ಹೋಗಿ ಕೆಪಿಸಿಸಿ ಕಾರ್ಯಾಧ್ಯಕ್ಷರ ಬೆಂಬಲಿಗರು ಬಹಿರಂಗವಾಗಿ ಹಣ ಹಂಚುತ್ತಿರುವ ದೃಶ್ಯ ವೈರಲ್ ಆಗಿದೆ.ನಾಳೆ ಗಡಿ ಜಿಲ್ಲೆ ಬೀದರ್ ನಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೀದರ್ ಕುಣಿಯುತ್ತಿರುವ ಕುರಡು ಕಾಂಚಾಣ ಜನರ ಹುಬ್ಬೇರಿಸಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗುತ್ತಿದೆ. ಈಶ್ವರ ಖಂಡ್ರೆ ಅವರ ತವರು ಕ್ಷೇತ್ರ ಭಾಲ್ಕಿಯ ಮೇಕರ್ ನಲ್ಲಿ ಹಣ