ಗಡಿ ಜಿಲ್ಲೆಯಲ್ಲಿ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಮನೆ ಮನೆಗೆ ಹೋಗಿ ಕೆಪಿಸಿಸಿ ಕಾರ್ಯಾಧ್ಯಕ್ಷರ ಬೆಂಬಲಿಗರು ಬಹಿರಂಗವಾಗಿ ಹಣ ಹಂಚುತ್ತಿರುವ ದೃಶ್ಯ ವೈರಲ್ ಆಗಿದೆ.