ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ವತಿಯಿಂದ ನಡೆದ ವೀರಶೈವ-ಲಿಂಗಾಯತ ಸಮಾವೇಶದಲ್ಲಿ ಖರ್ಗೆ ಪರ ಬ್ಯಾಟಿಂಗ್ ಮಾಡಲಾಯಿತು.