ಮಲ್ಲಿಕಾರ್ಜುನ ಖರ್ಗೆ ಅವರ ಪಾಪದ ಕೊಡ ತುಂಬಿದೆ. ಖರ್ಗೆಗೆ ನಡುಕ ಶುರುವಾಗಿದೆ. ಈಗ ಎಲ್ಲರನ್ನು ಕರೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ದುಡ್ಡು ಚೆಲ್ಲುತ್ತಿದ್ದಾರೆ ಎಂದು ಮಾಜಿ ಸಚಿವ ಗಂಭೀರ ಆರೋಪ ಮಾಡಿದ್ದಾರೆ.ಯಾದಗಿರಿಯ ಸೈದಾಪುರ ನಲ್ಲಿ ಮಾಜಿ ಸಚಿವ ಬಾಬುರಾವ ಚಿಂಚನಸೂರ ಪ್ರಚಾರದಲ್ಲಿ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ.ಕಾಂಗ್ರೆಸ್ ಅವರ ಹಣ ಪಡೆದು ಬಿಜೆಪಿ ಗೆ ಮತ ಹಾಕಿ, ಲೋಕಸಭಾ ಚುನಾವಣೆ ನಂತರ ಸರಕಾರ ಪತನವಾಗಲಿದೆ ಎಂದರು. ನಾನು ಮಾಲಿಕಯ್ಯ ಗುತ್ತೇದಾರ