ಅಂಬರೀಶ್ ವಸತಿ ಸಚಿವರಾಗಿದ್ದಾಗ ಬಡವರಿಗೆ ಯಾಕ್ ಮನೆ ಕೊಡಿಸ್ಲಿಲ್ಲ. ಚುನಾವಣೆ ಬಳಿಕ ಸುಮಕ್ಕನೂ ಇರಲ್ಲ, ಪಮಕ್ಕನೂ ಇರಲ್ಲ ಅಂತ ಸಂಸದರೊಬ್ಬರು ವ್ಯಂಗ್ಯವಾಡಿದ್ದಾರೆ.