ನವದೆಹಲಿ: ದೆಹಲಿಯ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನಾಮಪತ್ರ ತಿರಸ್ಕೃತವಾಗುವುದರಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ.