ಲೋಕಸಭಾ ಚುನಾವಣೆ ಮುಗಿಯುವವರೆಗೂ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಎಲೆಕ್ಷನ್ ಮುಗಿಯೋವರ್ಗೂ ಸುಮ್ನೆ ಇರ್ತೀನಿ. ಹೀಗಂತ ಬಿಜೆಪಿ ಶಾಸಕ ಹೇಳಿದ್ದಾರೆ.ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ ನಡುವಿನ ವಾಗ್ವಾದಕ್ಕೆ ತೆರೆ ಎಳೆದಿದ್ದಾರೆ ಶಾಸಕ ನಡಹಳ್ಳಿ.ಲೋಕಸಭಾ ಚುನಾವಣೆ ಮುಗಿಯುವವರೆಗೂ ಯಾರು ಏನೇ ಟೀಕೆ ಮಾಡಿದರೂ ಪ್ರತ್ಯೂತ್ತರ ನೀಡಲ್ಲ ಎಂದು ಶಾಸಕ ನಡಹಳ್ಳಿ ಹೇಳಿದ್ದಾರೆ.ಈ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತ ಹಾಕಿಸುವ ಮೂಲಕ