ಸುಮಲತಾ ಪರ ಹಿತೈಷಿಗಳು, ಕಾಂಗ್ರೆಸ್ ಧ್ವಜ ಹಿಡಿದು ಪ್ರಚಾರ ಮಾಡುತ್ತಿದ್ದಾರೆ. ಆದರೆ ಮೈತ್ರಿ ಪಕ್ಷಗಳ ಅಭ್ಯರ್ಥಿಯ ಜೆಡಿಎಸ್ ವೆಚ್ಚದಲ್ಲಿ ಅದು ದಾಖಲಾಗ್ತಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ದಾಖಲಿಸಲಾಗಿದೆ ಅಂತ ಕೈ ಪಾಳೆಯದ ಎಂಎಲ್ ಸಿ ಹೇಳಿದ್ದಾರೆ.ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಮಾತನಾಡಿದ್ರು.ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಒಂದು ಕ್ರಾಂತಿಕಾರಿ ಪ್ರಣಾಳಿಕೆ. ಬಿಜೆಪಿ ತನ್ನ