ಮಂಡ್ಯ: ಮಂಡ್ಯ ಚುನಾವಣೆ ರಣ ಕಣ ಕೊನೇ ಕ್ಷಣದ ರಂಗೇರಿದ್ದು, ಇಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪ್ರಚಾರ ನಡೆಸಲಿದ್ದಾರೆ.