ಬೆಂಗಳೂರು : ನಿನ್ನೆ ನಡೆದ ರಾಜ್ಯದ ಮೊದಲನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮಾದರಿಯಾಗಬೇಕಾಗಿದ್ದ ರಾಜಕೀಯ ನಾಯಕರೊಬ್ಬರು ಮತದಾನ ಮಾಡದೇ ಬೇಜವಬ್ದಾರಿ ತೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹೌದು. ನಿನ್ನೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಜನರು ಬೇರೆ ಬೇರೆ ಊರುಗಳಿಂದ ಬಂದಿದ್ದರು. ಅಷ್ಟೇ ಅಲ್ಲದೇ ಕೈ ಕಾಲು ಕಳೆದುಕೊಂಡ ಅಂಗವೀಕಲರು, ವೃದ್ಧರು ಬಂದು ತಮ್ಮ ಮತವನ್ನು ಚಲಾಯಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಅವರು ಮಾತ್ರ ಮತದಾನ ಮಾಡದೇ ಪ್ರಚಾರ