ನಮ್ಮ ಪಕ್ಷದಿಂದ ಬಿಜೆಪಿಗೆ ಶಾಸಕರು ಓಡಿ ಹೋಗುತ್ತಾರೆ ಎಂಬುದು ಸುಳ್ಳು. ಯಾರೂ ಹೋಗಲ್ಲ. ಅಸಮಾಧಾನ ಇರುವ ಶಾಸಕರ ಮನವೊಲಿಕೆ ಮಾಡಲಿದ್ದೇವೆ. ಹೀಗಂತ ಡಿಸಿಎಂ ಹೇಳಿದ್ದಾರೆ.ರಮೇಶ್ ಜಾರಕಿಹೋಳಿ ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದಾರೋ ತಿಳಿದಿಲ್ಲ. ಅವರ ಮನವೊಲಿಕೆಗೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಕೂಡ ಪ್ರಯತ್ನ ಪಟ್ಟಿದ್ದಾರೆ. ನಾನೂ ಕೂಡ ಅವರೊಂದಿಗೆ ಮಾತನಾಡಲಿದ್ದೇನೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಹಾಕಿದ ಬಳಿಕ ರಾಜೀನಾಮೆ ನೀಡುವುದಾಗಿ