ಕಟ್ಟಡ ಕಟ್ಟಿಸಿ ಗುತ್ತಿಗೆದಾರರಿಗೆ ಅನುಕೂಲ ಆಗಬೇಕು ಎನ್ನೋದಷ್ಟೇ ಜೆಡಿಎಸ್ ನಾಯಕರ ಉದ್ದೇಶವಾಗಿದೆ. ಯಾರು ಶಾಶ್ವತ ಅಲ್ಲ, ಹುಟ್ಟು ಆಕಸ್ಮಿಕ, ಸಾವು ಖಚಿತ. ಹೀಗಂತ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಹೇಳಿದ್ದಾರೆ.