ಮಂಡ್ಯ : ವಿಕಲಚೇತನ ಹೆಣ್ಣು ಮಗಳು, ಜಿಲ್ಲಾಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿ ಅವರನ್ನು ವರ್ಗಾವಣೆ ಮಾಡಿಸಿದ್ದೇ ಪಕ್ಷೇತರ ಅಭ್ಯರ್ಥಿಯ ಸಾಧನೆ ಎಂದು ಸುಮಲತಾ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.