ರಾಹುಲ್ ಗಾಂಧಿ ಅವರ ಮುತ್ತಾತ ಹೇಳಿದ್ದು ಗರೀಬಿ ಹಠಾವೋ, ಅವರ ಅಜ್ಜಿ ಹೇಳಿದ್ದು ಗರೀಬಿ ಹಠಾವೋ, ಆದರೆ ಕಾಂಗ್ರೆಸ್ ಗೆ ಬಡವರು ಚುನಾವಣಾ ಸರಕು ಆಗಿದ್ದಾರೆ. ಬಡವರ ಹೆಸರಿನಲ್ಲಿ ಕಾಂಗ್ರೆಸ್ ತನ್ನ ಬಡತನವನ್ನ ನಿವಾರಿಸಿಕೊಂಡಿದೆ ಅಂತ ಬಿಜೆಪಿ ಮುಖಂಡ ಕಿಡಿಕಾರಿದ್ದಾರೆ.